ದಕ್ಷಿಣ ಭಾರತದಲ್ಲಿನ ಭಕ್ತಿ ಸುಧಾರಣಾ ಚಳುವಳಿಗಳು

 

 
 
 
ದಕ್ಷಿಣ ಭಾರತದಲ್ಲಿನ ಭಕ್ತಿ ಸುಧಾರಣಾ ಚಳುವಳಿಗಳು
======================
☘ ಸುಧಾರಕರು :- ಪುರಂದರ ದಾಸರು
☘ ಮೂಲ ಹೆಸರು :- ಶ್ರೀನಿವಾಸ
☘ ಸ್ಥಳ :- ಮಹಾರಾಷ್ಟ್ರ
☘ ಗುರುಗಳು :- ವ್ಯಾಸರಾಯರು
☘ ಬಿರುದು :- ಕರ್ನಾಟಕ ಸಂಗೀತದ ಪಿತಾಮಹ
☘ ವಿಶೇಷತೆ :-ಶ್ರೀಕೃಷ್ಣದೇವರಾಯರ ಆಸ್ಥಾನದಲ್ಲಿ ನೆಲೆಸಿದ್ದರು. ಇವರ ಅಂಕಿತ ನಾಮ ವಿಠ್ಠಲ
=====================

☘ ಸುಧಾರಕರು :- ಕನಕದಾಸರು
☘ ಮೂಲ ಹೆಸರು :- ತಿಮ್ಮಪ್ಪನಾಯಕ
☘ ಸ್ಥಳ :- ಹಾವೇರಿಯ ಬಾಡ 
☘ ಗುರುಗಳು :- ವ್ಯಾಸರಾಯರು
☘ ಅಂಕಿತನಾಮ :- ಕಾಗಿನೆಲೆ ಆದಿಕೇಶವ
☘ ವಿಶೇಷತೆ :- ನಳಚರಿತೆ, ಹರಿಭಕ್ತಸಾರ, ರಾಮಧ್ಯಾನ ಚರಿತೆ ಮತ್ತು ಮೋಹನ ತರಂಗಿಣಿ ಎಂಬ ಪುಸ್ತಕ ಬರೆದಿದ್ದಾರೆ.
====================

☘ ಸುಧಾರಕರು :- ಶಿಶುನಾಳ ಶರೀಫರು
☘ ಮೂಲ ಹೆಸರು :-ಮಹಮದ್ ಶರೀಫ್
☘ ಸ್ಥಳ :- ಹಾವೇರಿಯ ಶಿಗ್ಗಾಂವಿ
☘ ಗುರುಗಳು :- ಗೋವಿಂದ ಭಟ್ಟರು
☘ ಅಂಕಿತನಾಮ :- ಕರ್ನಾಟಕದ ಕಬೀರರು
☘ ವಿಶೇಷತೆ :-ಇವರು ರಿವಾಯತ್ ( ಮೊಹರಂ ಪದಗಳು) ಬರೆದಿದ್ದಾರೆ.

==================

☘ ಸುಧಾರಕರು :- ಅಕ್ಕಮಹಾದೇವಿ
☘ ಸ್ಥಳ :- ಶಿವಮೊಗ್ಗ ಉಡುತಡಿ
☘ ಅಂಕಿತನಾಮ :- ಚೆನ್ನಮಲ್ಲಿಕಾರ್ಜುನ
☘ ವಿಶೇಷತೆ :- ಕರ್ನಾಟಕದ ಮೊದಲ ಕವಯತ್ರಿ

Post a Comment

0 Comments